Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಸ್ವಚ್ಚತೆ ಕಾಪಾಡಲು ಬಿಬಿಎಂಪಿ ಹೊಸ ಪ್ಲ್ಯಾನ್

Webdunia
ಸೋಮವಾರ, 13 ಜನವರಿ 2020 (10:18 IST)
ಬೆಂಗಳೂರು : ಬೆಂಗಳೂರಿನಲ್ಲಿ ಸ್ವಚ್ಚತೆ ಕಾಪಾಡಲು ಬಿಬಿಎಂಪಿ ಹೊಸ ಪ್ಲ್ಯಾನ್ ವೊಂದನ್ನು ಮಾಡಿದ್ದು, ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ತಡೆಗೆ ಕನ್ನಡಿ ಅಳವಡಿಕೆ ಮಾಡಲಾಗಿದೆ.



ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಜನರು ಮೂತ್ರ ವಿಸರ್ಜನೆ ಮಾಡಿ ಗಲೀಜು ಮಾಡುತ್ತಿರುವುದರಿಂದ ಇದನ್ನು ತಡೆಯಲು ಬಿಬಿಎಂಪಿ ಸಿಬ್ಬಂದಿ ನಗರದ ಹಲವೆಡೆ ಕನ್ನಡಿ ಅಳವಡಿಸಿದ್ದಾರೆ.


ಕನ್ನಡಿ ಅಳವಡಿಸಿದ ಜಾಗದಲ್ಲಿ ಯಾರೂ ಮೂತ್ರ ವಿಸರ್ಜಿಸಲ್ಲ. ಕನ್ನಡಿಯಲ್ಲಿ ತಮ್ಮ ಮುಖ ತಾವೇ ನೋಡಿ ನಾಚಿಕೊಳ್ಳುತ್ತಾರೆ. ಗಲೀಜು ಮಾಡಲು ಬಂದವರು ಕನ್ನಡಿ ನೋಡಿ ವಾಪಾಸಾಗ್ತಾರೆ. ಇದರಿಂದ ಬೆಂಗಳೂರಿನ ಸ್ವಚ್ಚತೆ ಕಾಪಾಡಬಹುದೆಂದು ಪ್ಲ್ಯಾನ್ ಮಾಡಿದ ಬಿಬಿಎಂಪಿ ಹೀಗಾಗಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ , ಇಎಸ್ ಐ ಆಸ್ಪತ್ರೆ ಸೇರಿದಂತೆ ಹಲವೆಡೆ ಕನ್ನಡಿ ಅಳವಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments