Webdunia - Bharat's app for daily news and videos

Install App

ದೆಹಲಿ ಚುನಾವಣೆಯಲ್ಲಿ ಸೋತ ಬಿಜೆಪಿ : ಮೋದಿ – ಅಮಿತ್ ಶಾಗೆ ಮುಖಭಂಗ

Webdunia
ಮಂಗಳವಾರ, 11 ಫೆಬ್ರವರಿ 2020 (19:45 IST)
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಬೇಕು ಅಂತಿದ್ದ ಬಿಜೆಪಿ ಕನಸು ನುಚ್ಚು ನೂರಾಗಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಪ್ರತಿಕ್ರಿಯೆ ನೀಡಿದೆ.

ಎಲೆಕ್ಷನ್ ಫಲಿತಾಂಶದಲ್ಲಿ ಮತದಾರರು ಯಾವ ತೀರ್ಪನ್ನು ನೀಡಿದ್ದಾರೋ ಅದನ್ನು ನಾವು ಗೌರವಿಸುತ್ತೇವೆ. ಹೀಗಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ.

ದೆಹಲಿಯನ್ನು ಇನ್ನಷ್ಟು ಅಭಿವೃದ್ಧಿ ಮಾಡಬೇಕು ಅಂತ ಆಪ್ ಗೆ ಮತ ಹಾಕಿ ಜನರು ಅರವಿಂದ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡಿದ್ದಾರೆ ಅಂತ ಹೇಳಿದ್ದಾರೆ.

ಬಿಜೆಪಿಯು ವಿರೋಧ ಪಕ್ಷದಲ್ಲಿದ್ದು ರಚನಾತ್ಮಕ ಕೆಲಸ ಮಾಡುತ್ತೆ ಅಂತ ನಡ್ಡಾ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments