Webdunia - Bharat's app for daily news and videos

Install App

ರಾಜ್ಯ ಬಜೆಟ್ ನಲ್ಲಿ ವೃದ್ಧರಿಗಾಗಿ ಬಂಪರ್ ಆಫರ್ ನೀಡಿದ ಸಿಎಂ

Webdunia
ಗುರುವಾರ, 5 ಮಾರ್ಚ್ 2020 (13:20 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ  ವೃದ್ಧರಿಗಾಗಿ ಬಂಪರ್ ಆಫರ್ ವೊಂದನ್ನು ಜಾರಿಗೆ ತಂದಿದ್ದಾರೆ.

ಇಂದಿನ ಬಜೆಟ್ ನಲ್ಲಿ ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನಕ್ಕೆ ಅವಕಾಶ ಮಾಡಕೊಡಲಾಗುವುದು . 60 ವರ್ಷ ಮೀರಿದ ಬಡತನ ರೇಖೆಗಿಂತ ಕೆಳಗಿರುವವರಿಗೆ  ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನ ಮಾಡಿಸಲಾಗುವುದು.

 

ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ರೈಲ್ವೆ ಇಲಾಖೆ ಸಹಯೋಗದಡಿ ಯೋಜನೆ ಅನುಷ್ಠಾನ ಮಾಡಲಿದ್ದು,  ಜೀವನ ಚೈತ್ರ ಯಾತ್ರೆ ಯೋಜನೆಗೆ 20 ಕೋಟಿ ಮೀಸಲಿಡಲಾಗುವುದು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments