Webdunia - Bharat's app for daily news and videos

Install App

ಮತ್ತೆ ಹೆಚ್ಚುತ್ತಿದೆ ಕೊರೋನಾ, ಎಚ್ಚರ ತಪ್ಪಿದರೆ ಮೂರನೇ ಅಲೆ ಖಂಡಿತಾ

Webdunia
ಶನಿವಾರ, 10 ಜುಲೈ 2021 (09:00 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು, ಲಾಕ್ ಡೌನ್ ನಿರ್ಬಂಧಗಳೂ ಸಡಿಲವಾಗಿದೆ. ಈ ಹಿನ್ನಲೆಯಲ್ಲಿ ಜನರೂ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಪ್ರವಾಸೀ ತಾಣಗಳು ತುಂಬಿ ತುಳುಕುತ್ತಿವೆ. ಸಾಮಾಜಿಕ ಅಂತರ ಮರೆತಿದ್ದಾರೆ.


ಹೀಗಾಗಿ ಈಗ ಮತ್ತೆ ಪ್ರಕರಣಗಳಲ್ಲಿ ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ಇದರಿಂದಾಗಿ ಕೊರೋನಾ ಮೂರನೇ ಅಲೆ ಖಚಿತ ಎಂದೇ ಹೇಳಲಾಗುತ್ತಿದೆ. ಇದು ಕೇಂದ್ರ ಸರ್ಕಾರವನ್ನು ಆತಂಕಕ್ಕೆಡೆಮಾಡಿದೆ.

ಪ್ರವಾಸೀ ತಾಣಗಳೇ ಪ್ರಮುಖ ಅಪಾಯ ತಾಣಗಳಾಗುತ್ತಿರುವುದು ವಿಪರ್ಯಾಸ. ಲಾಕ್ ಡೌನ್ ನಿಂದಾಗಿ ದಿನಗಟ್ಟಲೇ ಮನೆಯಲ್ಲೇ ಕೂತಿದ್ದ ಜನ ಈಗ ತಂಡೋಪತಂಡವಾಗಿ ಆಗಮಿಸುತ್ತಿರುವುದು ಅಪಾಯಕ್ಕೆ ಕಾರಣವಾಗಿದೆ. ಹೀಗಾಗಿ ಈಗಿಂದಲೇ ಮೂರನೇ ಅಲೆ ಎದುರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments