Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಮತ್ತೆ 30 ಮಂದಿಯಲ್ಲಿ ಕೊರೊನಾ ಶಂಕೆ

Webdunia
ಗುರುವಾರ, 9 ಏಪ್ರಿಲ್ 2020 (20:32 IST)
ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೆ 30 ಜನರಲ್ಲಿ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 30 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‍ಓ ಡಾ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

30 ಮಂದಿ ಶಂಕಿತರ ಪೈಕಿ 24 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಉಳಿದ ನಾಲ್ಕು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.  11 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲರಲ್ಲೂ ನೆಗಟೀವ್ ಬಂದಿದೆ.

33 ಮಂದಿಯ ವರದಿ ಬರಲು ಬಾಕಿ ಇದೆ. ಐಸೋಲೇಶನ್ ವಾರ್ಡ ನಿಂದ 4 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments