Webdunia - Bharat's app for daily news and videos

Install App

ಇಂದಾದರೂ ಸಿಗುತ್ತಾ ಡಿಕೆಶಿಗೆ ಬಿಡುಗಡೆಯ ಭಾಗ್ಯ?

Webdunia
ಬುಧವಾರ, 25 ಸೆಪ್ಟಂಬರ್ 2019 (09:08 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ ಜೈಲು ಸೇರಿರುವ ಶಾಸಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಇಂದು ಹೊರಬೀಳಲಿದೆ.


ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಕಳೆದಿರುವ ಡಿಕೆಶಿಯನ್ನು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೊಪ್ಪಿಸಬೇಕು ಎಂದು ಇಡಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಬೇಡಿಕೆಯಿಟ್ಟಿದ್ದಾರೆ. ಡಿಕೆಶಿ ಅಕ್ರಮವಾಗಿ 800 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂಬುದು ಇಡಿ ಅಧಿಕಾರಿಗಳ ವಾದವಾಗಿದೆ.

ಆದರೆ ಇದು ತಮ್ಮ ಪಿತ್ರಾರ್ಜಿತವಾಗಿ ಬಂದ ಆಸ್ತಿ. ಇದರಿಂದ ಬಂದ ಆದಾಯದಿಂದ ಆಸ್ತಿಯಲ್ಲಿ ಹೆಚ್ಚಳವಾಗಿದೆಯಷ್ಟೇ ಎಂಬುದು ಡಿಕೆಶಿ ವಾದವಾಗಿದೆ. ಅಷ್ಟೇ ಅಲ್ಲದೆ, ಡಿಕೆಶಿ ಆರೋಗ್ಯವೂ ಸರಿ ಇಲ್ಲದ ಕಾರಣ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂಬುದು ಡಿಕೆಶಿ ಪರ ವಕೀಲರ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments