Webdunia - Bharat's app for daily news and videos

Install App

ಅಬಕಾರಿ ಕಚೇರಿಗೆ ಕನ್ನ ಹಾಕಿ ಮದ್ಯ ಕದ್ದ ಕುಡುಕರು

Webdunia
ಬುಧವಾರ, 1 ಏಪ್ರಿಲ್ 2020 (12:43 IST)
ಲಾಕ್ ಡೌನ್ ನಿಂದಾಗಿ ಕುಡುಕರಿಗೆ ಮದ್ಯ ಸಿಗುತ್ತಿಲ್ಲ. ಹೀಗಾಗಿ ರೋಸಿಹೋದ ಕುಡುಕರು ಅಬಕಾರಿ ಇಲಾಖೆಗೆ ಕನ್ನ ಹಾಕಿ ಮದ್ಯವನ್ನು ಕಳ್ಳತನ ಮಾಡಿದ್ದಾರೆ.

ಬಳ್ಳಾರಿಯ ಸಿರಗುಪ್ಪ ಪಟ್ಟಣದಲ್ಲಿರುವ ಅಬಕಾರಿ ಇಲಾಖೆ ಕಚೇರಿಯಲ್ಲಿದ್ದ 25 ಸಾವಿರಕ್ಕೂ ಹೆಚ್ಚು ಮೌಲ್ಯದ ಮದ್ಯವನ್ನು ಕಳ್ಳತನ ಮಾಡಲಾಗಿದೆ.

ಕಚೇರಿಯ ಮೇಲಿನ ಹೆಂಚುಗಳನ್ನು ಕಿತ್ತು ಹಾಕಿ ತಡರಾತ್ರಿ ಮದ್ಯವನ್ನು ಕಳ್ಳತನ ಮಾಡಿ ಚಾಲಾಕಿತನವನ್ನು ಕಳ್ಳರು ಮೆರೆದಿದ್ದಾರೆ.
ಈ ಕುರಿತು ಸಿರಗುಪ್ಪಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments