Webdunia - Bharat's app for daily news and videos

Install App

ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆ

Webdunia
ಶನಿವಾರ, 21 ಡಿಸೆಂಬರ್ 2019 (11:22 IST)
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆಯಾಗಿದೆ.



ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಗಳೂರು ನಗರದಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಮಾಡಲಾಗಿದ್ದು, ಇಡೀ ಮಂಗಳೂರು ಸ್ಥಬ್ತವಾಗಿದೆ ಎನ್ನಲಾಗಿದೆ.


ಇಂದು ಬೆಳಿಗ್ಗೆ 6ರಿಂದ 8ರವರೆಗೆ ಕರ್ಪ್ಯೂ ಸಡಿಲಿಕೆ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಹಾಗೇ ಡಿ.22 ರವರೆಗೂ ಕರ್ಪ್ಯೂ ಮುಂದುವರಿಯಲಿದೆ ಎಂದು ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments