Webdunia - Bharat's app for daily news and videos

Install App

ಬಿಸಿಲು ನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮ

Webdunia
ಗುರುವಾರ, 13 ಸೆಪ್ಟಂಬರ್ 2018 (18:59 IST)
ದೇಶದಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ಕಲಬುರ್ಗಿಯಲ್ಲಿ  ಕೂಡ ಜನ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡುತಿದ್ದಾರೆ. ನಿನ್ನೆ ರಾತ್ರಿಯಿಂದಲೇ  ಜಿಲ್ಲೆಯಾದ್ಯಂತ ಜನತೆ ವಿಘ್ನ ವಿನಾಯಕನನ್ನ ಕೊಂಡುಕೊಳ್ಳುವ ದೃಶ್ಯ ಸಾಮನ್ಯವಾಗಿತ್ತು.

ಬೆಳಿಗ್ಗೆಯು ಕೂಡ ಜನ ವಿನಾಯಕನನ್ನ ಮನೆಗೆ ತೆಗೆದು ಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ಗಣೇಶನಿಗೆ ಇಷ್ಟವಾದ ಗರಿಕಿ, ಪತ್ತರಿ, ಹಣ್ಣು ಹಂಪಲ, ಸೀತಾ, ಪೇರಲ ಹಣ್ಣುಗಳ ಮಾರಾಟ ಕೂಡ ಜೋರಾಗಿತ್ತು.

ಈ ಬಾರಿ ಜಿಲ್ಲೆಯಲ್ಲಿ ಬರ ಆವರಿಸಿದ್ದು, ಹಬ್ಬಕ್ಕೆ ಕೊಂಚಮಟ್ಟದ ಹಿನ್ನಡೆಯನ್ನ ಮಾಡಿದ್ರೂ, ಹಬ್ಬದ ಕಳೆ ಮಾತ್ರ ಕಳೆಗುಂದಿರಲಿಲ್ಲ. ಜನ ಭಾಳ ಹುಮ್ಮಸ್ಸಿನಿಂದ ಹಬ್ಬ ಸಡಗರದಲ್ಲಿ ತೊಡಗಿದ್ದು ಕಂಡುಬಂತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments