Webdunia - Bharat's app for daily news and videos

Install App

ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ- ಸಚಿವ ಸಿಟಿ ರವಿ

Webdunia
ಸೋಮವಾರ, 21 ಸೆಪ್ಟಂಬರ್ 2020 (11:44 IST)
ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಮೊಟಕುಗೊಳಿಸುಲು ನಿರ್ಧರಿಸಿದ ಹಿನ್ನಲೆಯಲ್ಲಿ ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.

ಕೊರೊನಾ ಭೀತಿ ಹಿನ್ನಲೆಯಲ್ಲಿ ಅಧಿವೇಶನಕ್ಕೆ ಹಲವು ಶಾಸಕರು ಅಧಿವೇಶನಕ್ಕೆ ಹಾಜರಾಗುತ್ತಿಲ್ಲ, ಈ ಹಿನ್ನಲೆಯಲ್ಲಿ ಅಧಿವೇಶನ ಮೊಟುಕುಗೊಳಿಸಲು ಸಿಎಂ ಬಿಎಸ್ ಯಡಿಯೂರಪ್ಪ ಆಲೋಚನೆ ನಡೆಸುತ್ತಿದ್ದಾರೆ. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಅಧಿವೇಶನ ನಡೆಸುವುದಕ್ಕೆ ಸರ್ಕಾರ ಸಿದ್ದ. ಆದ್ರೆ ಸಾಕಷ್ಟು ಶಾಸಕರು ಸದನಕ್ಕೆ ಹಾಜರಾಗಲ್ಲ. ಅಧಿವೇಶನ ಎಷ್ಟುದಿನ ನಡೆಸಬೇಕು. ಕಲಾಪ ಬಗ್ಗೆ ಸಲಹಾ ಸಮಿತಿ ತೀರ್ಮಾನಿಸುತ್ತೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments