Webdunia - Bharat's app for daily news and videos

Install App

ನನ್ನ ಶರೀರದಲ್ಲಿ 6 ಲೀಟರ್ ರಕ್ತವಿದೆ, 16 ಲೀಟರ್ ರಕ್ತ ಎಲ್ಲಿಂದ ಕೊಡಲಿ: ಪುಟ್ಟಣ್ಣಯ್ಯ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (17:08 IST)
ನನ್ನ ಶರೀರದಲ್ಲಿರುವುದು 6 ಲೀಟರ್ ರಕ್ತ. 16 ಲೀಟರ್ ರಕ್ತ ಕೊಡಿ ಎಂದರೇ ಎಲ್ಲಿಂದ ಕೊಡುವುದು ಎಂದು ವಿಶೇಷ ವಿಧಾನ ಮಂಡಲ ಅಧಿವೇಶನದಲ್ಲಿ ಮೇಲುಕೋಟೆ ಕ್ಷೇತ್ರದ ಶಾಸಕ ಪುಟ್ಟಣ್ಣಯ್ಯ ಹಾಸ್ಯ ಚಟಾಕಿ ಸಿಡಿಸಿದರು.
 
ನಾಲ್ಕು ರಾಜ್ಯಗಳಿಗೆ 432 ಟಿಎಂಸಿ ನೀರಿನ ಅವಶ್ಯಕತೆ ಇದೆ. ಕಳೆದ ಎಂಟು ವರ್ಷಗಳಿಂದ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದೆ. ಹೆಚ್ಚುವರಿ ನೀರನ್ನು ಏನು ಮಾಡಬೇಕೆಂಬುವುದೇ ಪ್ರಶ್ನೆ, ಒಂದು ಸಾವಿರ ಟಿಎಂಸಿ ನೀರನ್ನು ಸಮುದ್ರಕ್ಕೆ ಹರಿಸಲಾಗುತ್ತಿದೆ ಎಂದು ಅಸಮಾಧಾನಗೊಂಡರು.
 
ಜಲ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಜಗಳ ಕಾಯಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರೊಂದಿಗೆ ಏಕೆ ಪರಸ್ಪರ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ರಾಜ್ಯದ ಜನತೆಗೆ ಭರವಸೆ ನೀಡಲಿ ಎಂದು ಶಾಸಕ ಪುಟ್ಟಣ್ಣಯ್ಯ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments