Webdunia - Bharat's app for daily news and videos

Install App

ಪಂಚಮಸಾಲಿ ಪೀಠದ ಸ್ವಾಮೀಜಿಗೆ ಖಡಕ್ ಅವಾಜ್ ಹಾಕಿದ ಸಚಿವ

Webdunia
ಗುರುವಾರ, 16 ಜನವರಿ 2020 (17:32 IST)
ಪಂಚಮಸಾಲಿ ಪೀಠದ ಸ್ವಾಮೀಜಿಯೊಬ್ಬರ ವಿರುದ್ಧ ರಾಜ್ಯದ ಸಚಿವರೊಬ್ಬರು ಗರಂ ಆಗಿ ಅವಾಜ್ ಹಾಕಿದ ಘಟನೆ ನಡೆದಿದೆ.

ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಸಲಹೆ ಕೊಡಲಿ. ಆದರೆ ಸಮಾರಂಭದಲ್ಲಿ ಜನರೆದುರಲ್ಲೇ ಬೆದರಿಕೆ ಹಾಕೋದು ಸರಿಯಲ್ಲ. ಹೀಗಂತ ಸಚಿವ ಹೆಚ್.ನಾಗೇಶ್ ತಿರುಗೇಟು ನೀಡಿದ್ದಾರೆ.

ಸ್ವಜಾತಿಯವರಿಗೆ ರಾಜಕೀಯದಲ್ಲಿ ಸಚಿವ ಸ್ಥಾನ ಕೊಡಿ ಅಂತ ಸ್ವಾಮೀಜಿಗಳು ಕೇಳೋದು ಸರಿಯಲ್ಲ. ಸ್ವಾಮೀಜಿಗಳು ಸಲಹೆ ನೀಡಬೇಕು. ಆದರೆ ಬೆದರಿಕೆ ತಂತ್ರ ಅನುಸರಿಸಬಾರದು ಅಂತ ಹೇಳಿದ್ದಾರೆ.

ಸಮಾರಂಭದಲ್ಲೇ ಮಾತನಾಡಿ ಸಿಎಂ ಬಿ.ಎಸ್.ಯಡಿಯೂರಪ್ಪರ ಘನತೆಗೆ ಕುಂದು ತರೋದು ಬೇಡಾ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments