Webdunia - Bharat's app for daily news and videos

Install App

ಬಸ್ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಗೆ ಜನರ ಹಿಡಿಶಾಪ

Webdunia
ಬುಧವಾರ, 7 ಏಪ್ರಿಲ್ 2021 (10:17 IST)
ಬೆಂಗಳೂರು: ಸಾರಿಗೆ ನೌಕರರ ಬಸ್ ಮುಷ್ಕರಕ್ಕೆ ನೇತೃತ್ವ ವಹಿಸಿರುವ ಕೋಡಿ ಹಳ್ಳಿ ಚಂದ್ರಶೇಖರ್ ಗೆ ನೆಟ್ಟಿಗರು ಹಿಡಿಶಾಪ ಹಾಕಿದ್ದಾರೆ.

 

ರೈತ ನಾಯಕನೆನೆಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ಮುಷ್ಕರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಅವರ ಬೇಳೆ ಬೇಯಿಸಿಕೊಳ್ಳಲು ಜನಸಾಮಾನ್ಯರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ನಿಮ್ಮ ಸ್ವಾರ್ಥಕ್ಕೋಸ್ಕರ ಸಾರಿಗೆ ನೌಕರರನ್ನು ಎತ್ತಿಕಟ್ಟಿ ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ. ನಿಜವಾದ ರೈತ ನಾಯಕನಾದರೆ ರೈತನಂತೆ ಹೊಲದಲ್ಲಿ ದುಡಿದು ತೋರಿಸಿ ಎಂದು ಕೆಲವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments