Webdunia - Bharat's app for daily news and videos

Install App

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿರುದ್ಧ ಸಿಡಿದೆದ್ದ ಇತರೆ ಸಂಘಟನೆಗಳು

Webdunia
ಭಾನುವಾರ, 22 ನವೆಂಬರ್ 2020 (10:29 IST)
ಬೆಂಗಳೂರು : ಇತರೆ ಸಂಘಟನೆಗಳಿಗೆ ಅನುದಾನ ನೀಡದ ಹಿನ್ನಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿರುದ್ಧ ಇತರ ಸಂಘಟನೆಗಳು ಆರೋಪ ಮಾಡುತ್ತಿದ್ದಾರೆ.

ಪ್ರಸಕ್ತ ವರ್ಷ ಕನ್ನಡ ಸಂಘಟನೆಗಳಿಗೆ ಅನುದಾನ ನೀಡಿಲ್ಲ.. ಕೊವಿಡ್ 19 ಕಾರಣದಿಂದ ಸರ್ಕಾರ ಅನುದಾನ ವಿತರಿಸಲಿಲ್ಲ. ಆದರೆ ಕರ್ನಾಟಕ ನೌಕರರ ಸಂಘಕ್ಕೆ 10 ಲಕ್ಷ ರೂ.ಅನುದಾನ ನೀಡಲಾಗಿದೆ. ಕೇವಲ ನೌಕರರ ಸಂಘಕ್ಕೆ ಮಾತ್ರ ಈ ಬಾರಿ ಅನುದಾನ ನೀಡಲಾಗಿದೆ.

ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುದಾನ ವಿತರಿಸಲಾಗುತ್ತಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ವಾಟಾಳ್ ನಾಗರಾಜ್  ಮನವಿ ಮಾಡಿದ ಕಾರಣ ವಾಟಾಳ್ ನಾಗರಾಜ್  ಮನವಿ ಮೇರೆಗೆ ಅವರು ಗೌರವಾಧ್ಯಕ್ಷರಾಗಿರುವ ಸಮಿತಿಗೆ ಅನುದಾನ ಬಿಡುಗಡೆ ಮಾಢಲಾಗಿತ್ತು. ಆದರೆ ಉಳಿದ ಸಂಘಟನೆಗಳಿಗೆ ಅನುದಾನ ವಿತರಣೆ ಮಾಡದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಇತರ ಸಂಘಟನೆಗಳು ಆರೋಪ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments