Webdunia - Bharat's app for daily news and videos

Install App

ಮನೆಯಲ್ಲೇ ಕೂರಲ್ವಾ? ಇನ್ನು ಹೊರಗೆ ತಿರುಗಾಡಿದರೆ ಲಾಠಿ ಏಟೇ ಗತಿ!

Webdunia
ಗುರುವಾರ, 26 ಮಾರ್ಚ್ 2020 (09:23 IST)
ಬೆಂಗಳೂರು: ಕೊರೋನಾವೈರಸ್ ತಡೆಯಲು ಸರ್ಕಾರ ಇಡೀ ದೇಶ ಮುಂದಿನ 21 ದಿನ ಲಾಕ್ ಡೌನ್ ಎಂದು ಘೋಷಿಸಿದರೂ ಜನರು ಮಾತ್ರ ಕೇಳುವ ಸ್ಥಿತಿಯಲ್ಲಿದೆ.


ಹೋಟೆಲ್ ಗೆ ಹೋಗುವ ನೆಪದಲ್ಲಿ ಮಾರುಕಟ್ಟೆಗೆ ತೆರಳುವ ನೆಪದಲ್ಲಿ ಹೊರಗಡೆ ಸುತ್ತಾಡುವ ಜನರಿಗೆ ಇನ್ನು ಪೊಲೀಸರ ಲಾಠಿ ಏಟೇ ಗತಿ. ದ.ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಈಗಾಗಲೇ ಈ ರೀತಿ ತಿರುಗಾಡುವವರಿಗೆ ಲಾಠಿ ರುಚಿ ತೋರಿಸಿದ್ದಾರೆ.

ಬೆಂಗಳೂರಿನಲ್ಲೂ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ರೀತಿ ಹೊರಗಡೆ ಅನವಶ್ಯಕವಾಗಿ ತಿರುಗಾಡುವವರನ್ನು ಕಂಡರೆ 100 ಸಂಖ್ಯೆಗೆ ಕರೆ ಮಾಡಿ. ತಕ್ಷಣವೇ ಪೊಲೀಸರು ಅವರನ್ನು ವಶಪಡಿಸುವ ಕೆಲಸ ಮಾಡುತ್ತಾರೆ ಎಂದಿದ್ದಾರೆ. ಹೀಗಾಗಿ ನಿಮ್ಮ ಸುರಕ್ಷತೆಗಾಗಿಯಾದರೂ ಮನೆಯಲ್ಲೇ ಇದ್ದರೆ ಕ್ಷೇಮ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments