Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಸಂಭ್ರಮ 15ರಂದು

ಸಂಗೊಳ್ಳಿರಾಯಣ್ಣ
ರಾಜಧಾನಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ. 15ರಂದು ಬೆಂಗಳೂರು ಜಿಲ್ಲೆ ಹಾಲುಮತ ಮಹಾಸಭಾದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 221ನೇ ಜನ್ಮದಿನೋತ್ಸವ ಆಚರಣೆ ಆಯೋಜಿಸಲಾಗಿದೆ.

ಜನ್ಮದಿನೋತ್ಸವ ಸಡಗರದಿಂದಿರುವಂತೆ ಮಾಡಲು ಬೈಕ್ ರ್ಯಾಲಿ, ಆಟೋ ರ್ಯಾಲ ಹಾಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಕಾಳಿದಾಸ ಹೆಲ್ತ್ ಟ್ರಸ್ಟ್ ವತಿಯಿಂದ ಉಚಿತ ಮಧುಮೇಹ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಳ್ಳುವರು.




Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ನಾಯಕರಿಗೆ ರಾಹುಲ್ ಫರ್ಮಾನು ಏನು ಗೊತ್ತಾ?