Webdunia - Bharat's app for daily news and videos

Install App

ಸಿದ್ದರಾಮಯ್ಯ ಗೆ ಇನ್ನೂ ಕಡಿಮೆಯಾಗಿಲ್ಲ ಕಾವೇರಿ ನಿವಾಸದ ಮೇಲಿನ ವ್ಯಾಮೋಹ

Webdunia
ಬುಧವಾರ, 15 ಜನವರಿ 2020 (09:49 IST)
ಬೆಂಗಳೂರು : ಸಿದ್ದರಾಮಯ್ಯ ಗೆ ಕಾವೇರಿ ನಿವಾಸದ ಮೇಲಿನ ವ್ಯಾಮೋಹ ಇನ್ನು ಕಡಿಮೆಯಾಗಿಲ್ವಾ? ಎಂಬ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ.


ಹೌದು. ಹೊಸ ಸರ್ಕಾರ ಬಂದ್ರೂ ಸಿದ್ದರಾಮಯ್ಯ  ಇನ್ನೂ ಕಾವೇರಿ ನಿವಾಸ ಖಾಲಿ ಮಾಡಲಿಲ್ಲ. ಈಗಾಗಲೇ ಮನೆ ಖಾಲಿ ಮಾಡಲು ಕಾಲಾವಕಾಶ ಕೇಳಿದ್ದು, ಅದು  ಮುಗಿದು 2 ತಿಂಗಳು ಕಳೆದರೂ ಸಿದ್ದರಾಮಯ್ಯ ಇನ್ನೂ ಮನೆ ಖಾಲಿ ಮಾಡಿಲ್ಲ.

 

ಸಿದ್ದರಾಮಯ್ಯ ವಿಪಕ್ಷ ನಾಯಕರಾದ ಮೇಲೆ ಅವರಿಗೆ ಬಿಜೆಪಿ ಸರ್ಕಾರ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಸರ್ಕಾರಿ ನಿವಾಸ ಮಂಜೂರು ಮಾಡಿದೆ.  ನೂತನ ಮನೆ ಸಂಪೂರ್ಣವಾಗಿ ಸಿದ್ದಪಡಿಸಿ ತಿಂಗಳುಗಳೇ ಕಳೆದಿದೆ. ಆದರೆ ಅವರು ಆ ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments