Webdunia - Bharat's app for daily news and videos

Install App

ಜನವರಿ ಅಂತ್ಯದವರೆಗೂ ಸಚಿವ ಸಂಪುಟ ವಿಸ್ತರಣೆ ಅನುಮಾನ

Webdunia
ಮಂಗಳವಾರ, 14 ಜನವರಿ 2020 (10:32 IST)
ಬೆಂಗಳೂರು : ಸಿಎಂ ಟೂರ್ ಪ್ಲ್ಯಾನ್ ನೋಡಿದ್ರೆ ಜನವರಿ ಅಂತ್ಯದವರೆಗೂ ಸಚಿವ ಸಂಪುಟ ವಿಸ್ತರಣೆ ಅನುಮಾನ ಎನ್ನಲಾಗಿದೆ.



ಹೌದು. ಇಂದು ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನಲೆಯಲ್ಲಿ ದೆಹಲಿಗೆ ತೆರಳಬೇಕಾಗಿದ್ದ ಸಿಎಂ ಪ್ರವಾಸ ರದ್ದಾಗಿದೆ. ಆದಕಾರಣ  ಇಂದು ಮತ್ತು ನಾಳೆ ಸಿಎಂ ಯಡಿಯೂರಪ್ಪ ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಹಾಗೇ ಜನವರಿ 16ರಂದು ಬೆಂಗಳೂರಿನಲ್ಲಿ ಇರಲಿರುವ ಸಿಎಂ, ಜ.16ರಂದು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆಯೇ? ಎನ್ನಲಾಗಿದೆ.


ಹಾಗೇ ಜ.17 ಮತ್ತು 18ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ  ಹುಬ್ಬಳ್ಳಿಯ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಈ ವೇಳೆ ಅಮಿತ್ ಶಾ ಜೊತೆ ಸಿಎಂ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ. ಜ.18ರಂದು ಚರ್ಚಿಸಿ ಜ.19ಕ್ಕೆ ವಿದೇಶಕ್ಕೆ ಪ್ರಯಾಣ ಬೆಳೆಸಿ ಜ.25ಕ್ಕೆ ವಾಪಾಸ್ ಆಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments