Webdunia - Bharat's app for daily news and videos

Install App

ಮೆಡಿಕಲ್ಸ್ ಬಂದ್ ಗೆ ನೀರಸ ಪ್ರತಿಕ್ರಿಯೆ

Webdunia
ಶುಕ್ರವಾರ, 28 ಸೆಪ್ಟಂಬರ್ 2018 (14:18 IST)
ಕೇಂದ್ರ ಸರ್ಕಾರವು ಹೊರಡಿಸಿರುವ ಜಿಎಸ್ಆರ್ ಆನ್‌ಲೈನ್ ಔಷಧಿ ಮಾರಾಟ ಮಾಡುವ ಇ-ಫಾರ್ಮಸಿ ನಿಯಮಾವಳಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಕೆಲವು ಅಸೋಸಿಯೇಷನ್ ಗಳು ಕರೆ ನೀಡಿರುವ ಫಾರ್ಮಸಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಖಿಲ ಭಾರತ ಮೆಡಿಕಲ್ಸ್ ಬಂದ್ ಗೆ ಕರೆ ನೀಡಿದ್ದು, ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನಾದ್ಯಂತ ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿ ಕೆಲವು ಮೆಡಿಕಲ್ಸ್ ಗಳು ಬಂದ್ ಮಾಡಿಲ್ಲ. ಹೀಗಾಗಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರೋಗಿಗಳ ಹಿತದೃಷ್ಟಿಯಿಂದ ಯಾವ ರೋಗಿಗೆ ತೊಂದರೆ ಆಗಬಾರದು ಎಂದು ಎಲ್ಲ ಮೆಡಿಕಲ್ಸ್ ನವರು ಚರ್ಚಿಸಿ ಎಂದಿನಂತೆ ಕಾರ್ಯನಿರ್ವಹಿಸಲು ನಿರ್ಧಾರಿಸಿ ಔಷಧಿ ಮಳಿಗೆಗಳನ್ನು ಮುಚ್ಚಿಲ್ಲ ಎಂದು ಕೆಲವರು ತಿಳಿಸಿದರು.  ಕಾನೂನು ಹೋರಾಟ ನಡೆಸುವುದಾಗಿ  ನೀರ್ಧಾರಿಸಿ ಆನೇಕಲ್ ನ ಎಲ್ಲಾ ಔಷಧಿ ಮಳಿಗೆಗಳು   ತೆರೆದು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments