Webdunia - Bharat's app for daily news and videos

Install App

ಚಂದ್ರಮೌಳೇಶ್ವರ ದೇವಾಲಯದ ವಿಸ್ಮಯಕ್ಕೆ ತಡೆಯೊಡ್ಡಿದ ಕೊರೊನಾ

Webdunia
ಬುಧವಾರ, 25 ಮಾರ್ಚ್ 2020 (09:05 IST)
ಮೈಸೂರು : ಕೊರೊನಾ ಸೋಂಕಿನಿಂದಾಗಿ ಚಂದ್ರಮೌಳೇಶ್ವರ ದೇವಾಲಯದ ವಿಸ್ಮಯಕ್ಕೆ ತಡೆಯುಂಟಾಗಿದೆ.

ಹೌದು. ಯುಗಾದಿ ಹಬ್ಬದಂದು ಸೂರ್ಯನ ರಶ್ಮಿ ಚಂದ್ರಮೌಳೇಶ್ವರ ದೇವಾಲಯದ ಶಿವಲಿಂಗದ ಮೇಲೆ ಬೀಳುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗಿದ್ದ ಕಾರಣ ಸೂರ್ಯನ ರಶ್ಮಿ ಶಿವಲಿಂಗಕ್ಕೆ ಬೀಳದಂತಾಗಿದೆ.

 

ಅಲ್ಲದೇ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಆದರೆ ಭಾರತ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ದೇವಾಲಯದತ್ತ ಭಕ್ತರ ಸುಳಿವೇ ಇಲ್ಲದಂತಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments