Webdunia - Bharat's app for daily news and videos

Install App

ಸಿಎಂ ನಿವಾಸಕ್ಕೆ ಭೇಟಿ ನೀಡಿದ ಜಾರಕಿಹೊಳಿ ಸಹೋದರರು

Webdunia
ಶನಿವಾರ, 15 ಫೆಬ್ರವರಿ 2020 (10:38 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ  ಇಂದು ಜಾರಕಿಹೊಳಿ ಸಹೋದರರು ಭೇಟಿ ನೀಡಿದ್ದಾರೆ.


ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.


3 ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬರುವ ಮುನ್ನವೇ ಬಾಲಚಂದ್ರ ಜಾರಕಿಹೊಳಿ ಸಿಎಂ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments