Webdunia - Bharat's app for daily news and videos

Install App

ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವು; ವಿಡಿಯೋ ರಿಲೀಸ್ ಮಾಡಲು ಹೊರಟ ಕಾಂಗ್ರೆಸ್ ನಿಯೋಗ

Webdunia
ಶುಕ್ರವಾರ, 20 ಡಿಸೆಂಬರ್ 2019 (10:26 IST)
ಮಂಗಳೂರು : ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ಇದೀಗ ಕಾಂಗ್ರೆಸ್ ನಾಯಕರು  ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ನಿಯೋಗ ಮಂಗಳೂರಿಗೆ ತೆರಳಲು ನಿರ್ಧರಿಸಿದ್ದಾರೆ. ವಿ.ಎಸ್.ಉಗ್ರಪ್ಪ, ಎಸ್.ಆರ್.ಪಾಟೀಲ್, ನಾಸಿರ್ ಅಹ್ಮದ್ , ಬಸವರಾಜ್ ರಾಯರೆಡ್ಡಿ ನಿಯೋಗ ಮಂಗಳೂರಿಗೆ ಭೇಟಿ ನೀಡಲಿದ್ದಾರೆ


ಹಾಗೇ ಇದೇ ವೇಳೆ  ಮಂಗಳೂರು ಏರ್ ಪೋರ್ಟ್ ನಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ನಡೆದ ಪೊಲೀಸ್ ಫೈರಿಂಗ್ ಮಾಡಿದ ವಿಡಿಯೋ ರಿಲೀಸ್ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಪ್ರತಿಭಟನಾಕಾರರನ್ನು ಕೆಣಕುವ ಕೆಲಸಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments