Webdunia - Bharat's app for daily news and videos

Install App

ಸ್ವಾಮೀಜಿ ಮತ್ತು ಸಿಎಂ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಶಾಸಕ ಮುರುಗೇಶ್ ಹೇಳಿದ್ದೇನು?

Webdunia
ಬುಧವಾರ, 15 ಜನವರಿ 2020 (10:54 IST)
ದಾವಣಗೆರೆ: ಶಾಸಕ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಎಂ ಯಡಿಯೂರಪ್ಪ ಹಾಗೂ ಪಂಚಮಸಾಲಿ ಮಠದ ಸ್ವಾಮೀಜಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.



ಈ ಬಗ್ಗೆ ಮಾತನಾಡಿದ ಮುರುಗೇಶ್ ನಿರಾಣಿ, ಸಿಎಂಗೆ ನನ್ನ ಮೇಲೆ ಯಾವುದೇ ಬೇಸರವಿಲ್ಲ. ಅವರ ಕೋಪಕ್ಕೆ ಅಪಾರ್ಥ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಸಿಎಂ ಯಡಿಯೂರಪ್ಪ ನನಗೆ ತಂದೆಯ ಸಮಾನ, 25 ವರ್ಷಗಳಿಂದ ಕುಟುಂಬ ಸದಸ್ಯರಂತಿದ್ದೇವೆ. ನನಗೆ ವಚನಾನಂದ ಶ್ರೀಗಳ ಬಗ್ಗೆಯೂ ಬೇಸರವಿಲ್ಲ. 115 ಮಂದಿಯೂ ಸಚಿವ ಸ್ಥಾನ ಆಕಾಂಕ್ಷಿಗಳು. ಯಾರು ಸಚಿವ ಸ್ಥಾನ ಬೇಡ ಅಂತಾರೆ ಹೇಳಿ? ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments