Webdunia - Bharat's app for daily news and videos

Install App

ಅಧಿವೇಶನವನ್ನು ಮೊಟುಕುಗೊಳಿಸುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಸೋಮವಾರ, 21 ಸೆಪ್ಟಂಬರ್ 2020 (11:37 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಶಾಸಕರು ಅಧಿವೇಶನಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅಧಿವೇಶನವನ್ನು ಮೊಟುಕುಗೊಳಿಸಲು  ಸಿಎಂ ಆಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು,  ವಿಧಾನಸಭಾ ಅಧಿವೇಶನ ಮೊಟಕುಗೊಳಿಸಬಾರದು. 3 ವಾರ ಅಧಿವೇಶನ ಮಾಡುವಂತೆ ಹೇಳಿದ್ದೇನೆ.  30ಕ್ಕೂ ಹೆಚ್ಚು ಬಿಲ್ ಗಳು ಬಂದಿವೆ. ಕೊರೊನಾ ಹೆಚ್ಚಾಗಿದ್ದು ನಿಮ್ಮಿಂದಲೇ ಎಂದಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments