ಭಾರತೀಯರನ್ನು ಒಗ್ಗೂಡಿಸಿದ ಗೀತೆ: ವಂದೇ ಮಾತರಂ

Webdunia
ND
ಸ್ವಾತಂತ್ರ್ಯ ಆಂದೋಲನ ಕಾಲದಲ್ಲಿ ಭಾರತೀಯರನ್ನು ಒಗ್ಗೂಡಿಸಿದ ರಾಷ್ಟ್ರೀಯ ಗಾನ "ವಂದೇ ಮಾತರಂ". ಪಶ್ಚಿಮ ಬಂಗಾಳದ ಕವಿ ಬಂಕಿಮಚಂದ್ರ ಚಟರ್ಜಿಯವರು ರಚಿಸಿದ ಈ ಕೃತಿಯು ರವೀಂದ್ರನಾಥ ಠಾಗೋರರ "ಜನಗಣಮನ"ದಷ್ಟೇ ಮಾನ್ಯತೆ ಪಡೆದಿದೆ.

ಬಂಕಿಮರ "ಆನಂದ ಮಠ" ಎಂಬ ಮಹಾ ಕೃತಿಯ ಭಾಗವಾಗಿತ್ತು ಈ ಗೀತೆ. ಅದು ಇಂತಿದೆ:

ವಂದೇ ಮಾತರಂ

ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!
ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದುಲ ಶೋಭಿನಾಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!

ಕೋಟಿ ಕೋಟಿ ಕಂಠ ಕಲಕಲ ನಿನಾದ ಕರಾಲೇ,
ದ್ವಿ ಕೋಟಿ ಕೋಟಿ ಭುಜೈರ್ದೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!

ತುಮಿ ವಿದ್ಯಾ ತುಮಿ ಧರ್ಮ ತುಮಿ ಹೃದೀ ತುಮಿ ಮರ್ಮ ತ್ವಂ ಹೀ ಪ್ರಾಣಹ ಶರೀರಾ ಬಹುತೇ
ತುಮೀ ಮಾ ಶಕ್ತಿ ಹೃದಯೇ, ತುಮೀ ಮಾ ಭಕ್ತಿ ತೊಮಾರಿ ಪ್ರತಿಮಾ ಗಡಿ ಮಂದಿರ ಮಂದಿರೇ

ತ್ವಂ ಹೀ ದುರ್ಗಾ ದಶ ಪ್ರಹಾರಣ ಧಾರಿಣೀ ಕಮಲಾ ಕಮಲಾದಳ ವಿಹಾರಿಣೀ
ವಾಣೀ ವಿದ್ಯಾ ದಾಯಿನೀ ನಮಾಮಿ ತ್ವಂ ನಮಾಮಿ ಕಮಲಂ ಅಮಲಂ ಅತುಲಂ
ಸುಜಲಾಂ ಸುಫಲಾಂ ಮಾತರಂ ವಂದೇ ಮಾತರಂ!

ಶ್ಯಾಮಲಂ ಸರಳಂ ಸುಶ್ಮಿತಂ ಭೂಷಿತಾಂ ಧರಣೀಂ ಭರಣೀಂ ಮಾತರಂ!

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

Show comments