Webdunia - Bharat's app for daily news and videos

Install App

ಜು.20: ವೆಬ್ ವಿಹಾರ, ಅವಕಾಶ ಅಪಾರ ಪುಸ್ತಕ ಬಿಡುಗಡೆ

Webdunia
WD
ವಿಜ್ಞಾನ ಬರಹಗಾರ ಹಾಗೂ ವೃತ್ತಿಪರ ಸಾಫ್ಟ್‌ವೇರ್ ಇಂಜಿನಿಯರ್ ಟಿ.ಜಿ.ಶ್ರೀನಿಧಿ ಅವರ 'ವೆಬ್ ವಿಹಾರ' ಮತ್ತು 'ಅವಕಾಶ ಅಪಾರ' ಎಂಬ ಎರಜು ಕೃತಿಗಳು ಬೆಂಗಳೂರಿನಲ್ಲಿ ಜು.20ರಂದು ಬಿಡುಗಡೆಯಾಗಲಿವೆ.

ಭಾರತೀ ಪ್ರಕಾಶನ ಮೈಸೂರು - ಮಾಹಿತಿ ತಂತ್ರಜ್ಞಾನ ಪುಸ್ತಕಮಾಲೆ ಹೊರತಂದಿರುವ ಈ ಪುಸ್ತಕಗಳ ಬಿಡುಗಡೆ ಸಮಾರಂಭವು ಅಂದು ಸಂಜೆ 5 ಗಂಟೆಗೆ ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಲಿದೆ.

ಅಂತರಜಾಲ ಲೋಕಕ್ಕೊಂದು ಬೆಳಕಿಂಡಿಯಂತಿರುವ 'ವೆಬ್ ವಿಹಾರ', ಅಂತರಜಾಲ ಹಾಗೂ ವಿಶ್ವವ್ಯಾಪಿ ಜಾಲದ (WWW) ಸಂಕ್ಷಿಪ್ತ ಪರಿಚಯ ನೀಡಿ ಅದರ ಅನೇಕ ಸೌಲಭ್ಯಗಳನ್ನು ಬಳಸಲು ಓದುಗರಿಗೆ ನೆರವಾಗುವ ಕೃತಿ. ಕಾರ್ಯಕ್ರಮದಲ್ಲಿ ವಿಜ್ಞಾನ-ಸಾಹಿತ್ಯ-ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅನುಭವಿಗಳಾದ ನಾಗೇಶ ಹೆಗಡೆ, ಡಾ.ಯು.ಬಿ.ಪವನಜ, ಟಿ.ಆರ್.ಅನಂತರಾಮು ಹಾಗೂ ಕೊಳ್ಳೇಗಾಲ ಶರ್ಮಾ ಅವರು ಉಪಸ್ಥಿತರಿರುತ್ತಾರೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments