ಸೆ.21 ಸಂಜೆ ಚಂದ್ರಪ್ರಭ ವಾಹನ

Webdunia
ಸೆ.21ರಂದು ಸಂಜೆ ಉಂಜಲಸೇವಾದ ನಂತರ ಶ್ರೀ ವೆಂಕಟರಮಣ ದೇವರನ್ನು ಚಂದ್ರಪ್ರಭ ವಾಹನದಲ್ಲಿ ತಿರುಮಲದ ಬಡಾವಣೆಗಳಲ್ಲಿ ಮೆರವಣಿಗೆ ಮೂಲಕ ಕರೆದೊಯ್ಯಲಾಗುತ್ತದೆ.

ಚಂದ್ರನು ತಂಪು ಮತ್ತು ಪ್ರಶಾಂತತೆಯ ಪ್ರತೀಕವಾಗಿದ್ದು ಬುದ್ಧಿಯನ್ನು ನಿಗ್ರಹಿಸುತ್ತಾನೆ ಎಂಬ ನಂಬಿಕೆ ಇದೆ.

ಸಂಜೆಯ ಕಾರ್ಯಕ್ರಮಗಳು ಇಂತಿವೆ:

ಉಂಜಲಸೇವಾ .......ರಾತ್ರಿ 7.00 ಗಂಟೆಯಿಂದ 8.00 ಗಂಟೆಯವರೆಗೆ
ಚಂದ್ರಪ್ರಭ ವಾಹನ.....ರಾತ್ರಿ 9.00 ಗಂಟೆಯಿಂದ 11.00 ಗಂಟೆಯವರೆಗೆ
ಸರ್ವದರ್ಶನ......ಬೆಳಿಗ್ಗೆ 8.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ
ಸರ್ವದರ್ಶನ.....ರಾತ್ರಿ 7.00 ಗಂಟೆಯಿಂದ11.30ರವರೆಗೆ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

Show comments