Webdunia - Bharat's app for daily news and videos

Install App

ತಿರುಮಲದಲ್ಲಿ ಪೆದ್ದ ಶೇಷ ವಾಹನೋತ್ಸವ

Webdunia
ಶನಿವಾರ, 15 ಸೆಪ್ಟಂಬರ್ 2007 (19:34 IST)
WD
ತಿರುಮಲ ತಿರುಪತಿಯಲ್ಲಿ ಭಕ್ತಿ ಭಾವದ ಬ್ರಹ್ಮೋತ್ಸವವು ಶನಿವಾರ ಅದ್ದೂರಿ ಚಾಲನೆ ಪಡೆದುಕೊಂಡಿದ್ದು, ಸಂಜೆ ಧ್ವಜಾರೋಹಣದೊಂದಿಗೆ ವಿಧಿಬದ್ಧವಾಗಿ 9 ದಿನಗಳ ವೈಭವೋತ್ಸವಕ್ಕೆ ಆರಂಭ ದೊರೆಯಿತು.

ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರು ತಿರುಮಲ ಗಿರಿಯೊಡೆಯನಿಗೆ ಪಟ್ಟೆ-ಪೀತಾಂಬರ ಸಲ್ಲಿಸಿ ಧ್ವಜಾರೋಹಣ ಕಾರ್ಯದಲ್ಲಿ ಭಾಗವಹಿಸಿದರು.

ದೇಶ ವಿದೇಶದಿಂದ ಭಕ್ತಾದಿಗಳು ತಿರುಮಲ ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ. ರಾತ್ರಿ ನಡೆಯುತ್ತಿರುವ ಪೆದ್ದ ಶೇಷ ವಾಹನ (ದೊಡ್ಡ ಶೇಷ ವಾಹನ) ಉತ್ಸವವನ್ನು ಕಣ್ಣಾರೆ ಕಂಡು ಪುನೀತರಾಗಲು ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದಾರೆ.

ರಾಜಬೀದಿಗಳೆಲ್ಲವೂ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದ್ದು, ಬಿಗಿ ಪೊಲೀಸ್ ಪಹರೆಯನ್ನು ಕೂಡ ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ.

ಈ ಸಂದರ್ಭ ವೆಬ್‌ದುನಿಯಾ ತಾಣ ಸಿದ್ಧಪಡಿಸಿದ ವೀಡಿಯೋ ಸಹಿತದ ವಿಶೇಷ ಪುಟ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments