Webdunia - Bharat's app for daily news and videos

Install App

ಸೂರ್ಯ-ಚಂದ್ರ ವಾಹನದಲ್ಲಿ ಶ್ರೀನಿವಾಸ ವೈಭವ

Webdunia
ಬ್ರಹ್ಮೋತ್ಸವದ ಏಳನೇ ದಿನವಾದ ಶುಕ್ರವಾರ ಬೆಳಿಗ್ಗೆ ಶ್ರೀ ವೆಂಕಟರಮಣನು ಸೂರ್ಯಪ್ರಭ ವಾಹನದಲ್ಲಿ ಸಂಚರಿಸಿದಾಗ ನೆರೆದ ಭಕ್ತಾದಿಗಳ ಮನದಲ್ಲಿ ಭಕ್ತಿಭಾವದ ಸಂಚಲನವಾಯಿತು.

ವಿಷ್ಣು ದೇವರು ವಿಶ್ವದ ಕೇಂದ್ರ ಬಿಂದುವಾಗಿದ್ದರಿಂದ ಶ್ರೀ ವೆಂಕಟರಮಣ ಸೂರ್ಯಪ್ರಭ ವಾಹನದಲ್ಲಿ ಸಂಚರಿಸುತ್ತಾರೆ ಎಂದು ಹೇಳಲಾಗುತ್ತದೆ.

ಸಾಯಂಕಾಲ ತಂಪು ಮತ್ತು ಪ್ರಶಾಂತತೆಯ ಸಂಕೇತವಾಗಿರುವ ಚಂದ್ರನ ಪ್ರತೀಕವಾಗಿ ಚಂದ್ರಪ್ರಭ ವಾಹನದಲ್ಲಿ ಶ್ರೀದೇವರ ಮೆರವಣಿಗೆ ನಡೆಯುತ್ತಿದ್ದು, ಭಕ್ತಾದಿಗಳು ಭಗವನ್ನಾಮ ಸ್ಮರಣೆಯೊಂದಿಗೆ ರಥಬೀದಿಯಲ್ಲಿ ಶ್ರೀದೇವರ ವೈಭವದ ಸವಾರಿಯನ್ನು ಕಾಣಲು ಕಾತುರರಾಗಿದ್ದಾರೆ.

ನಾಳೆ ಬೆಳಿಗ್ಗೆ ರಥೋತ್ಸವ ಹಾಗೂ ಸಂಜೆ ಅಶ್ವವಾಹನೋತ್ಸವ ನಡೆಯಲಿದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments