Miscellaneous Special07 Iday 0708 11 1070811037_1.htm

Select Your Language

Notifications

webdunia
webdunia
webdunia
webdunia

ಜನ ಗಣ ಮನ ಅಧಿನಾಯಕ- ಇದು ನಮ್ಮ ರಾಷ್ಟ್ರಗೀತೆ

ಜನ ಗಣ ಮನ ಅಧಿನಾಯಕ- ಇದು ನಮ್ಮ ರಾಷ್ಟ್ರಗೀತೆ
ND
"ಗೀತಾಂಜಲಿ"ಗಾಗಿ ನೊಬೆಲ್ ಪ್ರಶಸ್ತಿ ಗಳಿಸಿದ ಮೊದಲ ಭಾರತೀಯ ಮತ್ತು ಮೊದಲ ಏಷ್ಯನ್ ಎಂಬ ಹೆಗ್ಗಳಿಕೆಯುಳ್ಳ ಕವಿ ರವೀಂದ್ರ ನಾಥ ಠಾಗೋರ್ (ಮೇ 7, 1861 - ಆಗಸ್ಟ್ 7, 1941) ಅವರು ರಚಿಸಿದ ರಾಷ್ಟ್ರಗೀತೆ ಇಂತಿದೆ:

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ

ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ

ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ

ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ

Share this Story:

Follow Webdunia kannada