Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಹೊಸವರುಷಕೊಂದು ಕವನ: ವರ್ತಮಾನ
Webdunia
ರಶ್ಮಿ ಪೈ
PTI
ಎದೆಯ ತಲ್ಪದಲವಿತ
ಕಲ್ಪನೆಗಳ ನಗ್ನಶಿಲೆಯನು ಕೆತ್ತಿ
ಬಿರಿದ ಆಗಸದಿ ಚುಕ್ಕಿಗಳ ಚಿತ್ತಾರ
ಬಣ್ಣ ಜಾಲದಲಿ ಸಿಕ್ಕಿ, ರೂಪ
ತಳೆದ ಕನಸುಗಳ ಕರಡು ರೇಖಾಚಿತ್ರ
ಹೊಸ ದಿನದ ಹೊಂಗಿರಣ
ಪ್ರಸ್ತುತಕೆ ಧಿಕ್ಕರಿಸಿ, ವರ್ತಮಾನದ ನಡುವೆ
ಅಜ್ಜ ನೆಟ್ಟಾಲದ ರೆಂಬೆಗಳ ಸೀಳಿ
ಉದುರುವುವು, ಸ್ವಪ್ನರಶ್ಮಿಗಳ ಸುತ್ತ ಹಾರುವ
ಕ್ಷಣಿಕ ಜೀವನ ಸುಖದ ಪುಟ್ಟ ಹಾತೆಗಳು
ಮಂಜುಮುಸುಕಿದ ಓಣಿಯಲಿ ನಡೆದು
ನಗ್ನ ಪಾದದ ಗುರುತು ಮೂಡಿರೆ
ಇಕ್ಕೆಲದಿ ಇಬ್ಬನಿಯು ಕಿಕ್ಕಿರಿದು ನಗುವಾಗ
ದಳ ಪಕಳೆ ಬಿಚ್ಚಿ, ಸುಮಗಳನು ಮುತ್ತಿಕ್ಕಿ
ಬಿರಿದೆದೆಯನ್ನು ಕೆಣಕಿಸುವ ಭ್ರಮರ ಕೂಟ
ಪೊರೆ ಕಳಚಿ ಧುಮ್ಮಿಕ್ಕುವ ಹೊಂಗನಸ
ಸುಪ್ತಭಾವನೆಗಳಂತೆ, ಬೆಳ್ಮುಗಿಲ ಬಾನಿನಲಿ
ರೆಕ್ಕೆ ಬಿಚ್ಚಿ ಹಾರುವ ಗುಬ್ಬಚ್ಚಿ,
ಬೆಡಗು ಬೆಳಕಿನ ಜೀವ ಬೆನ್ನ ಹತ್ತಿಕ್ಕಿ
ಮೂಡುವುದು ನವವರುಷದ ಕಲ್ಪನೆಯ ವರ್ಣಚಿತ್ರ !!
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ಎಲ್ಲವನ್ನೂ ನೋಡು
ತಾಜಾ
ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ
ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ
ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ
ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು
ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ
Show comments