Webdunia - Bharat's app for daily news and videos

Install App

ಮೂರನೇ ಹಂತದ ಚುನಾವಣೆ :ಇಂದು ನಾಮಪತ್ರ ಪರೀಶೀಲನೆ

Webdunia
ಸೋಮವಾರ, 5 ಮೇ 2008 (19:40 IST)
ಮೂರನೇ ಹಾಗೂ ಕೊನೆ ಹಂತದ ವಿಧಾನಸಭಾ ಚುನಾವಣೆಗೆ ಸಲ್ಲಿಸಿರುವ ನಾಮಪತ್ರಗಳ ಪರೀಶೀಲನೆ ಇಂದು(ಸೋಮವಾರ) ನಡೆಯಿತು.

ಮುಂಬೈ, ಕರ್ನಾಟಕ, ಹೈದರಾಬಾದ್-ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ಒಟ್ಟು 8 ಜಿಲ್ಲೆಗಳ 69 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರೀಶೀಲನೆ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಕಾಲಕ್ಕೆ ಜರುಗಿತು.

ಮೇ 22ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು, ನಾಮಪತ್ರವನ್ನು ಹಿಂದಕ್ಕೆ ಪಡೆಯಲು ಇದೇ ಬುಧವಾರದವರೆಗೆ ಕಾಲಾವಕಾಶ ನೀಡಲಾಗಿದೆ.

ಹಾಗೆಯೇ, ಎರಡನೇ ಹಂತದ ಚುನಾವಣೆಯಲ್ಲಿ ಶಿಕಾರಿಪುರದಲ್ಲಿನ ಮಾಜಿ ಮುಖ್ಯಮಂತ್ರಿಗಳ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದ್ದರೆ, ಮೂರನೇ ಹಂತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಧರ್ಮಸಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣದಲ್ಲಿದ್ದಾರೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments