Webdunia - Bharat's app for daily news and videos

Install App

ಇಎಂಐಗೆ ವಿನಾಯಿತಿ ನೀಡುವಂತೆ ಆರ್ ಬಿಐಗೆ ಪತ್ರ ಬರೆದ ಬಿಜೆಪಿ ಉಪಾಧ್ಯಕ್ಷ

Webdunia
ಗುರುವಾರ, 26 ಮಾರ್ಚ್ 2020 (10:38 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆ ಇಡೀ ಭಾರತ ಲಾಕ್ ಔಟ್ ಮಾಡಿರುವ ಕಾರಣ ಆರ್ ಬಿಐಗೆ ಬಿಜೆಪಿ ಉಪಾಧ್ಯಕ್ಷರೊಬ್ಬರು ಮನವಿಯೊಂದನ್ನು ಮಾಡಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಔಟ್ ಮಾಡಿ ಜನರನ್ನು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ಜನರು ತಮ್ಮ ಕೆಲಸಗಳನ್ನು ಬಿಟ್ಟು ಮನೆಯಲ್ಲಿಯೇ ಇರಬೇಕಾಗದೆ. ಇದರಿಂದ ಜನರಿಗೆ ಹಣದ ಸಮಸ್ಯೆ ಎದುರಾಗಲಿದೆ.

 

ಇದನ್ನು ಮನಗೊಂಡ ಬಿಜೆಪಿ ಉಪಾಧ್ಯಕ್ಷ ಕಿರಿಟ್ ಸೋಮಯ್ಯ, 3 ತಿಂಗಳು ಇಎಂಐ, ವೈಯಕ್ತಿಕ ಸಾಲಗಳಿಗೆ  ವಿನಾಯಿತಿ ನೀಡುವಂತೆ ಆರ್ ಬಿಐಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments