Webdunia - Bharat's app for daily news and videos

Install App

ಲವ್ ಜಿಹಾದ್ ಇರೋದು ಸತ್ಯ ಎಂದ ಕೇರಳ ಬಿಷಪ್ ಒಕ್ಕೂಟ

Webdunia
ಗುರುವಾರ, 16 ಜನವರಿ 2020 (09:47 IST)
ತಿರುವನಂತಪುರಂ: ಇಷ್ಟು ದಿನ ಕೇವಲ ಹಿಂದೂ ಸಂಘಟನೆಗಳು ಆರೋಪ ಮಾಡುತ್ತಿದ್ದ ಲವ್ ಜಿಹಾದ್ ಇರುವಿಕೆ ಬಗ್ಗೆ ಇದೀಗ ಕೇರಳದ ಕ್ಯಾಥೋಲಿಕ್ ಚರ್ಚ್ ಬಿಷಪ್ ಗಳ ಒಕ್ಕೂಟ ಕೂಡಾ ಧ್ವನಿ ಎತ್ತಿದೆ.


ಕೇರಳದಲ್ಲಿ ಹಿಂದೂ ಯುವತಿಯರನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸುತ್ತಲೇ ಇದ್ದವು. ಆದರೆ ಇದನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಇದೀಗ ಕೇರಳದ ಕ್ಯಾಥೋಲಿಕ್ ಬಿಷಪ್ ಗಳು ನಮ್ಮ ಸಮುದಾಯದ ಯುವತಿಯರನ್ನು ಉಗ್ರ ಸಂಘಟನೆ ಐಸಿಸ್ ಗೆ ಸೇರ್ಪಡೆಗೊಳಿಸಲು ಲವ್ ಜಿಹಾದ್ ನೆಪದಲ್ಲಿ ಮನ ಒಲಿಸಲಾಗುತ್ತಿದೆ. ಆದರೆ ಇದನ್ನು ಕೇರಳ ಪೊಲೀಸರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದೆ. ಬಿಷಪ್ ಗಳ ಈ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಕೂಡಾ ಸ್ವಾಗತಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments