Webdunia - Bharat's app for daily news and videos

Install App

ರೈತರ ಬೆಳೆ ನಷ್ಟಕ್ಕೆ ಕಡಿಮೆ ಪರಿಹಾರ ಆತ್ಮಹತ್ಯೆಗೆ ಪ್ರಚೋದನೆ: ಸುಪ್ರೀಂಕೋರ್ಟ್

Webdunia
ಗುರುವಾರ, 31 ಮಾರ್ಚ್ 2016 (17:27 IST)
ಪ್ರಕೃತಿ ವಿಕೋಪದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಕಡಿಮೆ ಪರಿಹಾರ ಕೊಡುತ್ತಿರುವುದು ಕೆಲವರು ಆತ್ಮಹತ್ಯೆಗೆ ಶರಣಾಗಲು ದಾರಿ ಕಲ್ಪಿಸಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.

 ಇದು ವಾಸ್ತವ. ಇದನ್ನು ಸರಿಪಡಿಸಬೇಕಿದೆ. ಇದು ಒಂದು ಸರ್ಕಾರ ಅಥವಾ ಇನ್ನೊಂದು ಸರ್ಕಾರದ ವಿರುದ್ಧವಲ್ಲ. ಕೇಂದ್ರ ಸರ್ಕಾರ ನಾವು ಸದಾ ಒಳ್ಳೆಯ ಕೆಲಸ ಮಾಡುತ್ತೇವೆಂದು ಹೇಳುತ್ತಾರೆ. ಆದರೆ ಕೆಲವರು  ಆತ್ಮಹತ್ಯೆಗೆ ಶರಣಾಗುತ್ತಾರೆ ಎಂದು ನ್ಯಾಯಮೂರ್ತಿ ಎಂ.ಬಿ.ಲೋಕುರ್ ನೇತೃತ್ವದ ಪೀಠ ತಿಳಿಸಿದೆ.
 
ಎನ್.ವಿ. ರಮಣ ಅವರನ್ನು ಕೂಡ ಒಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನೈಸರ್ಗಿಕ ವಿಕೋಪಕ್ಕೆ ಗುರಿಯಾದ ಪ್ರದೇಶಗಳಿಗೆ ತುರ್ತು ಮಾರ್ಗದರ್ಶಕಗಳನ್ನು ಅನುಷ್ಠಾನ ಮಾಡುವಂತೆ ಕೋರುವ ವಿಚಾರಣೆಯಲ್ಲಿ ಬರಪೀಡಿತ ರೈತರಿಗೆ ಪರಿಹಾರದ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದಾಗ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿತು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments