Webdunia - Bharat's app for daily news and videos

Install App

ಜನತಾ ಕರ್ಪ್ಯೂಗೆ ಬೆಂಬಲ; ನಾಳೆ ಚಿಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್

Webdunia
ಶನಿವಾರ, 21 ಮಾರ್ಚ್ 2020 (10:11 IST)
ನವದೆಹಲಿ : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹಾಕಲಾದ ಭಾನುವಾರ ಜನತಾ ಕರ್ಪ್ಯೂಗೆ ಜನತೆ ಬೆಂಬಲ ಸೂಚಿಸಿದ್ದಾರೆ.


ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿ ಭಾನುವಾರ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ಹಿನ್ನಲೆ ಚಿಕ್ಕಪೇಟೆ ಅಸೋಸಿಯೇಷನ್ ನಿಂದ ಜನತಾ ಕರ್ಪ್ಯೂ ಗೆ ಬೆಂಬಲ ಸೂಚಿಸಿದ್ದು,  ನಾಳೆ ಚಕ್ಕಪೇಟೆ ಮಾರ್ಕೆಟ್ ಸಂಪೂರ್ಣ ಬಂದ್ ಆಗಲಿದೆ ಎನ್ನಲಾಗಿದೆ.
 

ಅಲ್ಲದೇ ನಾಳಿನ ಕರ್ಪ್ಯೂಗೆ ಸಾರಿಗೆ ವಿಭಾಗ ಬೆಂಬಲ ಸೂಚಿಸಿದ್ದು, ಕೆಲವೇ ಕೆಲವು ಬಸ್ ಗಳು ಸಂಚರಿಸುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments