Webdunia - Bharat's app for daily news and videos

Install App

ಡೀಸೆಲ್ ನಿಯಂತ್ರಣ ಸರ್ಕಾರ ಕೈಬಿಟ್ರೆ ದೇಶ ಉದ್ದಾರ!

Webdunia
ಸೋಮವಾರ, 23 ಜುಲೈ 2012 (12:35 IST)
PR
ಬದಲಾಗುತ್ತಿರುವ ಆರ್ಥಿಕ ಸ್ಥಿತಿಗತಿಯ ನಿಯಂತ್ರಣಕ್ಕೆ ಹಳೆಯ ಮಾದರಿಯ ಆರ್ಥಿಕ ನೀತಿಯನ್ನೇ ಅನುಸರಿಸಿಕೊಂಡು ಮುಂದುವರಿದರೆ ವ್ಯತಿರಿಕ್ತ ಪರಿಣಾಮ ಭೀರುವ ಸಾಧ್ಯತೆ ಬಲವಾಗಿರುವುದರಿಂದಾಗಿ, ಶೀಘ್ರವೇ ಡೀಸೆಲ್ ಮೇಲಿನ ನಿಯಂತ್ರಣವನ್ನು ಸರ್ಕಾರ ಕೂಡಲೇ ಕೈಬಿಡಬೇಕಾಗಿದೆ ಎಂದು ಪ್ರಧಾನ ಮಂತ್ರಿ ಅವರ ಆರ್ಥಿಕ ಸಲಹೆಗಾರರಾದ ಸಿ.ರಂಗರಾಜನ್ ಅವರು ತಿಳಿಸಿದ್ದಾರೆ.

ಹಾಗೂ, ಜಾಗತಿಕ ಆರ್ಥಿಕತೆಗೆ ನಮ್ಮ ದೇಶೀಯ ಉತ್ಪನ್ನಗಳನ್ನು ವಿಲೀನಗೊಳಿಸುವ ನಿಟ್ಟಿನಲ್ಲಿ ವಿದೇಶಿ ನೇರ ಹೂಡಿಕೆಗೆ ಅನುವುಮಾಡಿಕೊಡುವುದು ಸುಲಭೋಪಾಯ ಎಂದೂ ತಿಳಿಸಿದ ಅವರು, ಶೀಘ್ರವೇ ಚಿಲ್ಲರೆ ಮಾರಾಟದಲ್ಲಿ ವಿದೇಶಿ ಕಂಪನಿಗಳಿಗೆ ನೇರ ಹೂಡಿಕೆಗೆ ಅನುಮತಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments