Webdunia - Bharat's app for daily news and videos

Install App

ಮಧ್ಯಪ್ರದೇಶ : ಸುಷ್ಮಾ ಸ್ವರಾಜ್‌ಗೆ ಕೈಕೊಟ್ಟ ಬಿಜೆಪಿ ನಾಯಕರು

Webdunia
ಬುಧವಾರ, 16 ಏಪ್ರಿಲ್ 2014 (19:34 IST)
ತನ್ನನ್ನು ಸ್ವಾಗತಿಸಲು ಒಬ್ಬರೂ ಸ್ಥಳೀಯ ನಾಯಕರು ಆಗಮಿಸದ ಕಾರಣಕ್ಕೆ ಶಿವಪುರಿ ಗುಣಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಜೈಭಾನ್ ಸಿಂಗ್ ಪವಯ್ಯಾ ಪರ ಪ್ರಚಾರ ನಡೆಸಲು ಹೋಗಿದ್ದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ತಮ್ಮ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ.
PTI

ಸುಮಾರು 1.45 ಗಂಟೆ ಸುಮಾರಿಗೆ ಹೆಲಿಕಾಪ್ಟರ್‌ನಲ್ಲಿ ಆಕೆ ಸ್ಥಳಕ್ಕಾಗಮಿಸಿದಾಗ ಮಾಧ್ಯಮದವರನ್ನು ಹೊರತು ಪಡಿಸಿ ಬಿಜೆಪಿಯ ಯಾವ ನಾಯಕರು ಹಾಜರಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸುಷ್ಮಾರವರನ್ನು ಕರೆದೊಯ್ಯಲು ಪಕ್ಷದ ವಾಹನವೂ ಸಹ ಬಂದಿರಲಿಲ್ಲ. ಭದ್ರತಾ ವಾಹನ ಮಾತ್ರ ಅಲ್ಲಿ ನಿಂತಿತ್ತು .

ಪವಯ್ಯಾ ಆ ಸಮಯದಲ್ಲಿ ಅಶೋಕನಗರ ಕ್ಷೇತ್ರದಲ್ಲಿ ಪ್ರಚಾರ ನಿರತರಾಗಿರುವುದನ್ನು ಕಾರ್ಯಕರ್ತರಿಂದ ತಿಳಿದುಕೊಂಡ ಅವರು ಅಲ್ಲಿಂದ ಹಿಂತಿರುಗಿದರು ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments