Webdunia - Bharat's app for daily news and videos

Install App

ಚೀನಾ ಕಲ್ಲಿದ್ದಲು ಗಣಿಯಲ್ಲಿ ಸಿಕ್ಕಿಬಿದ್ದಿರುವ 22 ಕಾರ್ಮಿಕರು

Webdunia
ಶನಿವಾರ, 12 ಏಪ್ರಿಲ್ 2014 (16:32 IST)
PR
PR
ಬೀಜಿಂಗ್: ನೈರುತ್ಯ ಚೀನಾದ ಯುನಾನ್ ಪ್ರಾಂತ್ಯದಲ್ಲಿ ದಿಢೀರ್ ಪ್ರವಾಹದ ನಂತರ ಕಲ್ಲಿದ್ದಲು ಗಣಿಯಲ್ಲಿ ಸಿಕ್ಕಿಬಿದ್ದ 22 ಕಾರ್ಮಿಕರನ್ನು ಇನ್ನೂ ರಕ್ಷಿಸಲು ಸಾಧ್ಯವಾಗಿಲ್ಲ.ಕ್ವಿಲಿನ್ ಜಿಲ್ಲೆಯಲ್ಲಿರುವ ಈ ಗಣಿಯಿಂದ ಅರ್ಧದಷ್ಟು ನೀರನ್ನು ರಕ್ಷಣಾ ತಂಡ ತೆಗೆದಿದ್ದು, ಸಾಕಷ್ಟು ಪ್ರಗತಿಯಾಗಿಲ್ಲ ಎಂದು ಕ್ಸಿನುವಾ ವರದಿ ಮಾಡಿದೆ.ಕಾರ್ಮಿಕರು ಪ್ರವಾಹದ ನೀರಿಗೆ 10 ಮೀಟರ್ ಕೆಳಗೆ 1876 ಮೀಟರ್ ಆಳದಲ್ಲಿ ಸಿಕ್ಕಿಬಿದ್ದಿದ್ದಾರೆಂದು ನಂಬಲಾಗಿದೆ.

ಶನಿವಾರ ಬೆಳಿಗ್ಗೆ 8ಕ್ಕೆ ರಕ್ಷಣಾ ತಂಡ 22,000 ಕ್ಯೂಬಿಕ್ ಮೀಟರ್ ನೀರನ್ನು ತೆಗೆದಿದ್ದು, ಮುಂಚಿನ 10ಮೀಟರುಗಳಿಂದ 4.5 ಮೀಟರ್‌ಗೆ ನೀರಿನ ಮಟ್ಟವನ್ನು ತಗ್ಗಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments