Webdunia - Bharat's app for daily news and videos

Install App

ಕರಾಚಿ ಪತ್ರಕರ್ತ ಹಮೀದ್ ಮೀರ್ ಮೇಲೆ ಗುಂಡಿನ ದಾಳಿ

Webdunia
ಶನಿವಾರ, 19 ಏಪ್ರಿಲ್ 2014 (18:49 IST)
PR
PR
ಕರಾಚಿ: ಕರಾಚಿಯಲ್ಲಿ ಹಿರಿಯ ಪತ್ರಕರ್ತ, ಜಿಯೋ ನ್ಯೂಸ್ ಹಿರಿಯ ನಿರೂಪಕ ಹಮೀದ್ ಮೀರ್ ಮೇಲೆ ಅಜ್ಞಾತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಏರ್‌ಪೋರ್ಟ್ ಬಳಿ ವಾಹನದಲ್ಲಿ ತೆರಳುತ್ತಿದ್ದಾಗ ಅವರ ಫೈರಿಂಗ್ ಮಾಡಲಾಗಿದೆ.ನಾಥಾ ಖಾನ್ ಸೇತುವೆ ಬಳಿ ಮಿರ್ ವಾಹನದ ಮೇಲೆ ಅಜ್ಞಾತ ವ್ಯಕ್ತಿಗಳು ಗುಂಡಿನ ಮಳೆಗರೆದಾಗ ತೀವ್ರ ಗಾಯಗಳಾದ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಮೀದ್ ಮಿರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅವರು ಕರಾಚಿ ವಿಮಾನನಿಲ್ದಾಣದಿಂದ ಜಿಯೋ ಕಚೇರಿಗೆ ತೆರಳುತ್ತಿದ್ದಾಗ ಅವರ ಮೇಲೆ ದಾಳಿ ಮಾಡಲಾಯಿತು.

ಎರಡು ಮೋಟರ್ ಸೈಕಲ್‌ನಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಬಂದೂಕುಧಾರಿಗಳು ಏರ್‌ಪೋರ್ಟ್ ಪೊಲೀಸ್ ಠಾಣೆಯಿಂದ ಕೆಲವೇ ಕಿಮೀ ದೂರದಲ್ಲಿ ಹಮೀದ್ ಮಿರ್ ಕಾರಿನ ಮೇಲೆ ಗುಂಡಿನ ಮಳೆ ಹರಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments