Webdunia - Bharat's app for daily news and videos

Install App

ಉತ್ತರ ಭಾರತದಲ್ಲಿ ಲಘು ಭೂಕಂಪ: 5 ಮಂದಿಗೆ ಗಾಯ

Webdunia
ಸೋಮವಾರ, 5 ಮಾರ್ಚ್ 2012 (20:24 IST)
ಉತ್ತರ ಭಾರತದಲ್ಲಿ 4.9 ರಿಕ್ಟರ್ ಮಾಪಕ ಪ್ರಮಾಣದಲ್ಲಿ ಲಘು ಭೂಕಂಪ ಸಂಭವಿಸಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ, ಪಂಜಾಬ್, ಉತ್ತರಪ್ರದೇಶ, ರಾಜಸ್ಥಾನ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಲಘು ಭೂಕಂಪ ಸಂಭವಿಸಿದ್ದು, ನವದೆಹಲಿಯಲ್ಲಿ 5 ಮಂದಿಗೆ ಗಾಯಗಳಾಗಿವೆ

ದೆಹಲಿ-ಹರಿಯಾಣಾ ಗಡಿಭಾಗದಲ್ಲಿ ಭೂಕಂಪದ ಕೇಂದ್ರಬಿಂದುವಾಗಿದೆ.ಹರಿಯಾಣಾದ ಗುರ್ಗಾಂವ್ ನಗರದಲ್ಲಿ ಕೆಲ ಕಟ್ಟಡಗಳನ್ನು ಖಾಲಿ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

15-20 ಸೆಕೆಂಡ್‌ಗಳವರೆಗೆ ಲಘು ಭೂಕಂಪ ಸಂಭವಿಸಿದೆ. ಹರಿಯಾಣಾದ ಉಕ್ಲಾನಾ ನಗರದಲ್ಲಿ ಐದು ಮಂದಿಗೆ ಗಾಯಗಳಾಗಿದ್ದು, ಕೆಲ ಕಟ್ಟಡಗಳು ಜಖಂಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಪ್ರಕೋಪ ತಡೆ ದಳದ ಮುಖ್ಯಸ್ಥ ಪ್ರಕಾಶ್ ಮಿಶ್ರಾ ಮಾತನಾಡಿ, ಯಾವುದೇ ತುರ್ತುಪರಿಸ್ಥಿತಿಯನ್ನು ಎದುರಿಸುವಲ್ಲಿ ಸಜ್ಜುಗೊಂಡಿದೆ. ದೆಹಲಿಯಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments