Webdunia - Bharat's app for daily news and videos

Install App

ಜಸ್ವಂತ್ ಸಿಂಗ್‌ರಿಗೆ ನಕಲಿ ಮತದಾನದ ಭಯ

Webdunia
ಗುರುವಾರ, 17 ಏಪ್ರಿಲ್ 2014 (10:45 IST)
ಬಿಜೆಪಿಯಿಂದ ಉಚ್ಛಾಟಿಸಲ್ಪಟ್ಟಿರುವ ಮಾಜಿ ಕೇಂದ್ರ ಮಂತ್ರಿ ಜಸ್ವಂತ್ ಸಿಂಗ್ ಇಂದು ಮುಂಜಾನೆ ಮತದಾನ ಪ್ರಾರಂಭವಾಗುವ ಮುನ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ದೂರನ್ನು ದಾಖಲಿಸಿದರು. ತನ್ನ ಬೆಂಬಲಿಗರಿಗೆ ರಾಜ್ಯ ಪೋಲಿಸರು ಹಿಂಸೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
PTI

ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಗರು ಮತಗಟ್ಟೆಗಳಲ್ಲಿ ಅಕ್ರಮ ಪ್ರವೇಶ ಮಾಡಿದ್ದಾರೆ ಮತ್ತು ನಕಲಿ ಮತದಾನ ಮಾಡುತ್ತಿದ್ದಾರೆ ಎಂಬ ಭಯವನ್ನು ಅವರು ವ್ಯಕ್ತ ಪಡಿಸಿದ್ದಾರೆ.

ಬ್ಯಾತು ಮತ್ತು ಗುಡಾಮಲಾನಿ ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಎಂದು ಘೋಷಿಸಲು ಅವರು ಆಯೋಗಕ್ಕೆ ಮನವಿ ಮಾಡಿದರು.

ಬಾಡಮೇರ್ ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣದಲ್ಲಿರುವ ಜಸ್ವಂತ್ ಮತ್ತು ಅವರ ಮಾತೃ ಪಕ್ಷದಿಂದ ಕಣಕ್ಕಿಳಿದಿರುವ ಕರ್ನಲ್ ಸೋನಾರಾಮ್ ನಡುವೆ ಜಿದ್ದಾಜಿದ್ದಿನ ಕದನವನ್ನು ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments