Webdunia - Bharat's app for daily news and videos

Install App

ಮತದಾರರ ಪಟ್ಟಿಯಲ್ಲಿ ಹೆಸರಿರದ ಕಾರಣಕ್ಕೆಪ್ರಾಣ ಬಿಟ್ಟ ಯುವಕ

Webdunia
ಗುರುವಾರ, 17 ಏಪ್ರಿಲ್ 2014 (12:38 IST)
PR
ಮತದಾನ ಮಾಡಲು ಸಾಧ್ಯವಿಲ್ಲದ ಕಾರಣ ಒಬ್ಬ ಯುವಕ ಪ್ರಾಣ ಬಿಟ್ಟಿದ್ದಾನೆ. 35 ವರ್ಷದ ಹರಿರಾಮ ಎಂಬ ವ್ಯಕ್ತಿಯ ಹೆಸರು ಮತದಾನದ ಪಟ್ಟಿಯಲ್ಲಿ ಹೆಸರಿರದ ಕಾರಣ ಪ್ರಾಣವನ್ನೆ ಬಿಟ್ಟಿದ್ದಾನೆ.

ಛತ್ತೀಸಘಡದಲ್ಲಿ ಬೆಳಿಗ್ಗೆ 11 ರವವರೆಗೆ ಶೇ.30 ರಷ್ಟು ಮತದಾನ

ಯುಪಿಯಲ್ಲಿ ಎರಡನೇ ಸುತ್ತಿನ 11 ಕ್ಷೇತ್ರಗಳ ಮತದಾನ ನಡೆಯುತ್ತಿದೆ. ಚುನಾವಣೆ ಆಯೋಗ ಪ್ರಕಾರ ಬೆಳಿಗ್ಗೆ 11 ಗಂಟೆಯವರೆಗೆ ಶೇ.24.77 ರಷ್ಟು ಮತದಾನ

ಪಶ್ಚಿಮ ಬಂಗಾಲದಲ್ಲಿ 10 ಗಂಟೆಯವರೆಗೆ ಶೇ.29 ರಷ್ಟು ಮತದಾನ

ಚತ್ತೀಸ್‌ಗಡ್‌ನ ಬಾಲೋದ್‌ ಲೋಕಸಭೆ ಕ್ಷೇತ್ರದಲ್ಲಿ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಮತದಾನ ಕೇಂದ್ರ ಪ್ರವೇಶಿಸಿದ್ದರು. ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿದ ನಂತರ ಆತನನ್ನು ಮೆಡಿಕಲ್‌‌ ತಪಾಸಣೆಗೆ ಆಸ್ಪತ್ರೆಗೆ ಒಯ್ಯಲಾಗಿದೆ.

ಯುಪಿಯಲ್ಲಿ 11 ಗಂಟೆಯವರೆಗೆ ಶೇ.25 ರಷ್ಟು ಮತದಾನ ಮತ್ತು ರಾಜಸ್ಥಾನದಲ್ಲಿ 11 ಗಂಟೆಯವರೆಗೆ ಶೇ.21 ರಷ್ಟು ಮತದಾನ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments