Webdunia - Bharat's app for daily news and videos

Install App

ಆರೆಸ್ಸೆಸ್ ಚಡ್ಡಿ ಹಾಕಿದವರಷ್ಟೆ ಹಿಂದೂಗಳಲ್ಲ: ಕುಮಾರ

Webdunia
ಮಂಗಳವಾರ, 24 ಜನವರಿ 2012 (19:48 IST)
PR
ಆರೆಸ್ಸೆಸ್‌ನ ಖಾಕಿ ಚಡ್ಡಿ ಹಾಕಿದವರಷ್ಟೆ ಹಿಂದೂಗಳಲ್ಲ. ಆರೆಸ್ಸೆಸ್ ಸಂಘಟನೆ ಹಿಂದಿನಿಂದಲೂ ಸ್ವಾರ್ಥ ಸಾಧನೆಗಾಗಿ ಹಲವರನ್ನು ಬಲಿತೆಗೆದುಕೊಂಡಿದೆ. ಇಂತಹ ಸಮಾವೇಶಗಳಿಂದ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸ ಿದ್ದಾರೆ.

ರಾಜಕೀಯ ಮತ್ತು ಅಧಿಕಾರದ ತೀಟೆಗಾಗಿ ಮುಗ್ಧ ಜನರೊಂದಿಗೆ ಚೆಲ್ಲಾ ಟವ ಾಡುವುದು ಸರಿಯಲ್ಲ ಎಂದು ಆರೆಸ್ಸೆಸ್‌ಗೆ ಸಲಹೆ ನೀಡಿದ್ದಾರೆ.

ಹಿಂದೂಗಳಿಗೆ ನಿಮ್ಮ ತಂತ್ರಗಳು ಸ್ವಾರ್ಥ ಸಾಧನೆಗಳು ಗೊತ್ತಾಗಿವೆ. ಮುಗ್ಧ ಜನರ ಭಾವನೆಗಳನ್ನು ಕೆರಳಿಸಿ ಬೇಳೆ ಬೇಯಿಸಿಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಚುನಾವಣೆಗಳು ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ದ ುರಾಲೋಚನೆಯಿಂದಾಗಿ ನಗರದಲ್ಲಿ ಜ.27ರಿಂದ ಮೂರು ದಿನಗಳ ಕಾಲ ಹಿಂದೂ ಶಕ್ತಿ ಸಂಗಮ ಕಾರ್ಯಕ್ರಮವನ್ನು ಆರೆಸ್ಸೆಸ್ ಆಯೋಜಿಸಿದೆ ಎಂದು ಟೀಕಿಸಿದರು.

ಬಿಜಾಪುರದ ಸಿ ಂ ದಗಿ ಮತ್ತು ಉಪ್ಪಿನಂಗಡಿಯಲ್ಲಿ ಕ ೋಮ ು ಸಂಘರ್ಷದ ವಾತಾವರಣ ಉಂಟು ಮಾಡಲು ಆರೆಸ್ಸೆಸ್ ಪ್ರಯತ್ನ ನಡೆಸುತ್ತಿದೆ. ಈಗಾಗಲೇ ಸಿ ಂ ದಗಿಯಲ್ಲಿ ಪಾಕ್ ಧ್ವಜ ಹಾರಿಸಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಸಂಚು ರೂಪಿಸಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments