Webdunia - Bharat's app for daily news and videos

Install App

ಸದಾನಂದ ಗೌಡರ ಸಿಎಂ ಪಟ್ಟಕ್ಕೆ ಕುತ್ತು ತರಲು ಬಿಡಲ್ಲ: ಈಶ್ವರಪ್ಪ

Webdunia
ಬುಧವಾರ, 22 ಫೆಬ್ರವರಿ 2012 (18:23 IST)
PR
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ.

ಮುಖ್ಯಮಂತ್ರಿ ಸದಾನಂದ ಗೌಡರನ್ನು ಬದಲಾಯಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲಾಗುತ್ತಿದೆ ಎಂಬ ವರದಿಗಳನ್ನು ಅಲ್ಲಗಳೆದ ಅವರು, ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸದಾನಂದ ಗೌಡರೇ ಮುಂದಿನ ಪೂರ್ಣಾವಧಿಗೆ ಮುಂದುವರಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಕರೆದಿರುವ ಬಿಜೆಪಿ ಶಾಸಕರು ಹಾಗೂ ಸಚಿವರ ಸಭೆಗೆ ತಮಗೂ ಆಹ್ವಾನವಿದೆ. ನಾನು ಆ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವೀರಶೈವ ಸಮಾಜವನ್ನು ಒಡೆಯುವ ಪ್ರಯತ್ನಕ್ಕೆ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪನವರ ಆರೋಪದ ಬಗ್ಗೆಯೂ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments