Webdunia - Bharat's app for daily news and videos

Install App

ನಿತ್ಯಾನಂದ ಸ್ವಾಮಿ ಪಾಸ್‌ಪೋರ್ಟ್ ವಾಪಾಸು

Webdunia
ಭಾನುವಾರ, 26 ಫೆಬ್ರವರಿ 2012 (20:11 IST)
PR
ನಿತ್ಯಾನಂದ ರಾಸಲೀಲೆ ಪ್ರಕರಣದ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾದ ಪಾಸ್‌‌ಪೋರ್ಟ್‌ನ್ನು ಹಿಂಪಡೆಯಲು ಸ್ವತಃ ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದ ಸ್ವಾಮಿ ನಿತ್ಯಾನಂದ, 10 ಸಾವಿರ ರೂ. ಬಾಂಡ್ ಸಲ್ಲಿಸಿ, ಮುಚ್ಚಳಿಕೆ ಪತ್ರ ಬರೆದುಕೊಟ್ಟು ಪಾಸ್‌ಪೋರ್ಟ್ ಹಿಂಪಡೆದರು.

ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಂಡಿರುವ ಕ್ರಮವನ್ನು ಪ್ರಶ್ನಿಸಿ ಸ್ವಾಮಿ ನಿತ್ಯಾನಂದ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ನಿಗಧಿತ ಬಾಂಡ್ ಸಲ್ಲಿಸಿ ಪಾಸ್‌ಪೋರ್ಟ್ ಹಿಂಪಡೆಯಬಹುದು, ಆದರೆ ವಿದೇಶಗಳಿಗೆ ಹೋಗುವುದಕ್ಕೆ ಸ್ಥಳೀಯ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿ ತೀರ್ಪು ನೀಡಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ