Webdunia - Bharat's app for daily news and videos

Install App

ಬಿಜೆಪಿ ಚುನಾವಣಾ ಪ್ರಚಾರದ ಅಧ್ಯಕ್ಷರಾಗಿ ಜನರ ಬಳಿಗೆ ಯಡಿಯೂರಪ್ಪ?

Webdunia
ಭಾನುವಾರ, 26 ಫೆಬ್ರವರಿ 2012 (21:36 IST)
PR
ಅಕ್ರಮ ಪ್ರಕರಣಗಳ ಸುಳಿಯಲ್ಲಿ ಸಿಲುಕಿದ್ದರೂ ಮುಖ್ಯಮಂತ್ರಿ ಹುದ್ದೆಗಾಗಿ ಹೊಂಚುಹಾಕುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಚುನಾವಣಾ ಪ್ರಚಾರದ ಅಧ್ಯಕ್ಷ ಸ್ಥಾನವನ್ನು ನೀಡಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಸಡಿಲಿಸದೆ ಹಠ ಹಿಡಿಯುತ್ತಿರುವ ಯಡಿಯೂರಪ್ಪ ಅವರಿಗೆ ಉನ್ನತ ಜವಾಬ್ದಾರಿಯನ್ನು ನೀಡಲು ಉದ್ದೇಶಿಸಿರುವ ಹೈಕಮಾಂಡ್ ಇದೀಗ ಈ ನಿರ್ಧಾರಕ್ಕೆ ಬಂದಿರುವುದಾಗಿ ಪಕ್ಷದ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಆರೋಪ ಮುಕ್ತರಾಗಿ ಹೊರಬಂದ ನಂತರವಷ್ಟೇ ಮುಖ್ಯಮಂತ್ರಿ ಸ್ಥಾನದ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೈಕಮಾಂಡ್ ಖಡಕ್ ಹೇಳಿಕೆ ನೀಡಿದ ಬಳಿಕ ಅಸಮಾಧಾನಗೊಂಡಿರುವ ಯಡಿಯೂರಪ್ಪ ಅವರಿಗೆ ಸಮಾಧಾನವಾಗಲು ಈ ನಿರ್ಧಾರ ಕೈಗೊಳ್ಳಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments