Webdunia - Bharat's app for daily news and videos

Install App

ಶಾಸಕ ಸೋಮಲಿಂಗಪ್ಪ ಬಂಧನಕ್ಕೆ ಕೋರ್ಟ್ ಆದೇಶ

Webdunia
ಭಾನುವಾರ, 8 ಏಪ್ರಿಲ್ 2012 (12:54 IST)
ಅಕ್ರಮ ಆಸ್ತಿ ಆರೋಪ ಎದುರಿಸುತ್ತಿರುವ ಸಿರಗುಪ್ಪ ಶಾಸಕ ಎಂ.ಕೆ. ಸೋಮಲಿಂಗಪ್ಪ ಇದೀಗ ಲೋಕಾಯುಕ್ತ ಪೊಲೀಸರ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಏಕೆಂದರೆ, ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮನ್ನು ಯಾವುದೇ ಕ್ಷಣದಲ್ಲಿ ಬಂಧಿಸಬಹುದು ಎಂಬ ಕಾರಣಕ್ಕೆ ಸೋಮಲಿಂಗಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಆದರೆ, ಈ ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಧೀಶ ಸುಧೀಂದ್ರ ರಾವ್‌ 'ಆರೋಪಿಯನ್ನು ಇಲ್ಲಿವರೆಗೆ ಏಕೆ ಬಂಧಿಸಿಲ್ಲ?' ಎಂದು ಪ್ರಶ್ನಿಸಿದ್ದಾರೆ. ಇದು ಆರೋಪಿ ಸೋಮಲಿಂಗಪ್ಪನಿಗೆ ಬಂಧನದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಬಗ್ಗೆ ನ್ಯಾಯಾಧೀಶರು, ಲೋಕಾಯುಕ್ತ ಪೊಲೀಸರಿಗೆ ವಿವರಣೆ ಕೋರಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ಆರೋಪಿ ವಿರುದ್ಧ ತನಿಖೆ ನಡೆಯುತ್ತಿದೆ. ಆದರೆ, ಇಲ್ಲಿವರೆಗೂ ಆರೋಪಿಯನ್ನು ಬಂಧಿಸಿಲ್ಲ. ಆದರೆ, ಯಾವ ಕಾರಣಕ್ಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ನ್ಯಾಯಾಧೀಶರು ತನಿಖಾಧಿಕಾರಿಗಳನ್ನು ಕೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments