Webdunia - Bharat's app for daily news and videos

Install App

ನಿತ್ಯಾನಂದ ಸ್ವಾಮಿ ಬಿಡದಿ ಆಶ್ರಮದ ಸುತ್ತ ನಿಷೇಧಾಜ್ಞೆ ಜಾರಿ

Webdunia
ಶನಿವಾರ, 16 ಜೂನ್ 2012 (16:06 IST)
PR
ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ನಿತ್ಯಾನಂದ ಸ್ವಾಮಿಯ ಧ್ಯಾನಪೀಠಂ ಆಶ್ರಮದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆಶ್ರಮದ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಆಶ್ರಮದ ಸುತ್ತ ಗುಂಪುಗೂಡುವಂತಿಲ್ಲ ಎಂದು ಸೂಚಿಸಿದೆ.

ಆಶ್ರಮದ ಸುತ್ತ ಎರಡು ತಿಂಗಳು 144 ಸೆಕ್ಷನ್ ಜಾರಿಯಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ನಿತ್ಯಾನಂದ ಗಡಿಪಾರಿಗೆ ಸಿದ್ದರಾಮಯ್ಯ ಆಗ್ರಹ:
ಏತನ್ಮಧ್ಯೆ ಬಿಡದಿ ಧ್ಯಾನಪೀಠದ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಅದರ ಪೀಠಾಧಿಪತಿ ನಿತ್ಯಾನಂದ ಸ್ವಾಮಿಯನ್ನು ಗಡಿಪಾರು ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಔರಾದ್ ತಾಲೂಕಿನ ಜೊನ್ನಿಕೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಡದಿ ಆಶ್ರಮವು ಅಕ್ರಮ ಮತ್ತು ಅನೈತಿಕ ಚಟುವಟಿಕೆಯ ತಾಣವಾಗಿದೆ. ನಿತ್ಯಾನಂದ ಬಂಧನ ಕ್ರಮ ಸಮರ್ಥನೀಯ. ಈ ಹಿಂದೆಯೇ ಆ ಕೆಲಸ ಆಗಬೇಕಿತ್ತು ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments