Webdunia - Bharat's app for daily news and videos

Install App

ಜಿಲ್ಲೆಯಾದ್ಯಂತ ಮೋದಿ ಹಾಗೂ ಶ್ರೀರಾಮುಲು ಪರ ಅಲೆ ಎದ್ದಿದೆ : ಸೋಮಶೇಖರ ರೆಡ್ಡಿ

Webdunia
ಸೋಮವಾರ, 14 ಏಪ್ರಿಲ್ 2014 (17:51 IST)
ಜಿಲ್ಲೆಯಾದ್ಯಂತ ಮೋದಿ ಹಾಗೂ ಶ್ರೀರಾಮುಲು ಅವರ ಪರವಾಗಿ ಅಲೆ ಕಂಡು ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುವುದು ಖಚಿತ, ಮೋದಿ ಭಾರತದ ಮುಂದಿನ ಪ್ರಧಾನಿ ಆಗುವುದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ ಎಂದು ಕೆಎಂಎಫ್ ರಾಜ್ಯಾಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು.
PR

ಕಾಂಗ್ರೆಸ್ ಸರ್ಕಾರದ 10 ವರ್ಷದ ದುರಾಡಳಿತ ಮತ್ತು ಭ್ರಷ್ಠಾಚಾರದಿಂದ ಜನ ರೋಸಿ ಹೋಗಿದ್ದಾರೆ ಎಂದು ಅವರು ಅನೇಕ ಕಾಂಗ್ರಸ್ ನಾಯಕರು ಪಕ್ಷ ತೊರೆದು ಹೊರಬರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ನಿವಾಸಗಳ ಮೇಲೆ ಜಿಲ್ಲಾಧಿಕಾರಿಗಳು ಕಾರಣವಿಲ್ಲದೇ ದಾಳಿ ನಡೆಸುತ್ತಿದ್ದಾರೆ ಎಂದು ಕೆಎಂಎಫ್ ರಾಜ್ಯಾಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿಗಳು ಪಕ್ಷದ ಕಾರ್ಯಕರ್ತರ ಮತ್ತು ನಾಯಕರ ಮನೆಗಳ ಮೇಲೆ ತಪಾಸಣೆ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments